
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಸುರತ್ಕಲ್ ಹೊಸಬೆಟ್ಟು ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಖಿಲೇಶ್ ಜೆ ಬಂಗೇರ ಅವರು 83% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುರತ್ಕಲ್ ಹೊಸಬೆಟ್ಟು ಜನಾರ್ಧನ ಸಾಲಿಯಾನ್ ಮತ್ತು ಕವಿತಾ ಜನಾರ್ಧನ್ ದಂಪತಿಗಳ ಸುಪುತ್ರ.