ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಓಡಿಯೂರು ಶ್ರೀಗುರುದೇವ ವಿದ್ಯಾಪೀಠ ಪ್ರೌಢಶಾಲೆಯ ವಿದ್ಯಾರ್ಥಿ ಪವನ್ ಕುಮಾರ್ 94.44% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಾಂಬಾಡಿ ದಿವಾಕರ ಕುಲಾಲ್ ಹಾಗೂ ಸುನೀತಾ ವೈ ದಂಪತಿಯ ಸುಪುತ್ರ.