ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಜ್ಜಿಬೆಟ್ಟು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಧೃತಿ 80% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಳ್ಳಿಗೆ ಕಂಜತ್ತೂರು ಮನೆ ರಾಮ ಡಿ ಕುಲಾಲ್ ಹಾಗೂ ಲೋಲಾಕ್ಷಿ ದಂಪತಿಯ ಸುಪುತ್ರಿ.